ಕಾಶ್ಮೀರದಲ್ಲಿ ಪ್ರತಿಭಟನಾ ನಿರತರ ಮೇಲೆ ಪಾವಾ ಶೆಲ್ ಗಳನ್ನು ಬಳಕೆ ಮಾಡುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆಯೂ ಮಾತನಾಡಿರುವ ಎನ್ ಸಿಪಿ ಮುಖಂಡ ಮಜೀದ್ ಮೆಮೊನ್, ಪೆಲೆಟ್ ಗನ್ ಗಳ ಬದಲು ಪಾವಾ ಶೆಲ್ ಗಳನ್ನು ಬಳಕೆ ಮಾಡಲು ನಿರ್ಧರಿಸಿರುವುದು, ಕಾಶ್ಮೀರದ ಜನತೆಯ ವಿಶ್ವಾಸ ಗೆಲ್ಲುವ ಮೊದಲ ಹಂತವಾಗಿದ್ದು, ಈ ಕೆಲಸವನ್ನು ಮೊದಲೇ ಮಾಡಬೇಕಿತ್ತು ಎಂದು ಹೇಳಿದ್ದಾರೆ.