ಪ್ರವೀಣ್ ತೊಗಾಡಿಯಾ
ಪ್ರವೀಣ್ ತೊಗಾಡಿಯಾ

ಚುನಾವಣೆ ಮುಗಿಯುವವರೆಗೂ ಅಯೋಧ್ಯೆ ಸಂಬಂಧ ಯಾವುದೇ ಪ್ರತಿಭಟನೆ ಇಲ್ಲ: ತೊಗಾಡಿಯಾ

ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ಮುಗಿಯುವವರಗೊ ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಸಂಬಂಧ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ..
Published on

ಪಾಟ್ನಾ: ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ಮುಗಿಯುವವರಗೊ ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಸಂಬಂಧ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.

ಪಾಟ್ನಾದಲ್ಲಿ ಮಾತನಾಡಿದ ತೊಗಾಡಿಯಾ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಉದ್ದೇಶಕ್ಕೆ ವಿಎಚ್ ಪಿ ಬದ್ಧವಾಗಿದೆ,  ಅದರಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ, ಆದರೆ ವಿಧಾನ ಸಭೆ ಚುನಾವಣೆ ಮುಗಿಯುವವರೆಗೂ ಈ ಸಂಬಂಧ ಯಾವುದೇ ಚಳುವಳಿ ನಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನೂ ಬಿಹಾರದಲ್ಲಿ ಸಾರಾಯಿ ನಿಷೇಧ ಮಾಡಿರುವುದು ಸರ್ಕಾರದ ಉತ್ತಮ ನಿರ್ಧಾರ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com