ದೆಹಲಿಯಲ್ಲಿ ಡೆಂಗ್ಯೂ, ಚಿಕನ್ ಗುನ್ಯ ನಿಯಂತ್ರಿಸಬೇಕಿರುವ ದೆಹಲಿ ಆರೋಗ್ಯ ಸಚಿವರು ಹಾಗೂ ಸಿಎಂ ಕೇಜ್ರಿವಾಲ್ ದೆಹಲಿಯಿಂದ ಹೊರಗಿದ್ದಾರೆ. ಅಷ್ಟೇ ಅಲ್ಲದೇ "ನನಗೆ ಪೆನ್ ಖರೀದಿಸುವುದಕ್ಕೂ ಅಧಿಕಾವಿಲ್ಲ, ಜನರು ಏನೇ ಕೇಳುವುದಿದ್ದರೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಲೆಫ್ಟಿನೆಂಟ್ ಗೌರ್ನರ್ ನ್ನು ಪ್ರಶ್ನಿಸಲಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕೇಜ್ರಿವಾಲ್ ರಾಜೀನಾಮೆಗೆ ಆಗ್ರಹಿಸಿದೆ.