ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ದೀಪಕ್ ಮಿಶ್ರಾ ಮತ್ತು ನ್ಯಾಯಾಧೀಶ ಉದಯ್ ಉಮೇಶ್ ಲಲಿತ್ ಅವರನ್ನೊಳಗೊಂಡ ಸುಪ್ರೀ ಪೀಠ, ಭದ್ರತೆ ಮತ್ತು ಇತರ ಕಾರಣಗಳಿಗೆ ಅನುದಾನ ನೀಡುವ ವಿಷಯ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದು' ಎಂದು ಹೇಳಿದೆ. ಅಲ್ಲದೆ ತನ್ನ ಆದೇಶದಲ್ಲಿ ಪ್ರತ್ಯೇತವಾದಿಗಳು ಎಂಬ ಪದ ಬಳಸಲು ನಿರಾಕರಿಸಿದೆ.