ಕರ್ನಾಟಕದಲ್ಲಿ ತಮಿಳರನ್ನು ಗುರಿಯಾಗಿಸಿಕೊಂಡು ಹಿಂಸೆ ನಡೆಸಿರುವುದನ್ನು ಖಂಡಿಸಿ ಮತ್ತು ತಮಿಳು ನಾಡಿಗೆ ಕಾವೇರಿ ನೀರನ್ನು ಕರ್ನಾಟಕದಿಂದ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ರೈತರು, ವ್ಯಾಪಾರ ಮತ್ತು ಸಾಗಾಟ ಒಕ್ಕೂಟಗಳು ತಮಿಳು ನಾಡಿನಲ್ಲಿ ಇಂದು ಕರೆ ನೀಡಿರುವ ಬಂದ್ ಗೆ ಆಡಳಿತಾರೂಢ ಎಡಿಎಂಕೆಯ ಮೈತ್ರಿಕೂಟಗಳು, ವಿವಿಧ ವ್ಯಾಪಾರಿ ಸಂಘಟನೆಗಳು, ವಿರೋಧ ಪಕ್ಷಗಳು ಬಂದ್ ಗೆ ಬೆಂಬಲ ನೀಡುತ್ತಿವೆ.