ಭಾರತೀಯ ನೌಕಾಪಡೆಯ ಮುಖ್ಯ ಪಿಆರ್ ಒ ಕ್ಯಾಪ್ಟನ್ ಡಿ.ಕೆ. ಶರ್ಮಾ ಅವರ ಪ್ರಕಾರ, ಶಂಕಾಸ್ಪದ ವ್ಯಕ್ತಿಗಳನ್ನು ನೋಡಿರುವುದಾಗಿ ಶಾಲಾ ಮಕ್ಕಳು ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪಶ್ಚಿಮ ನೌಕಾ ಪಡೆ ಮುಂಬೈ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಿದೆ ಮತ್ತು ಮುಂಬಯಿ ಉಗ್ರ ನಿಗ್ರಹ ದಳದೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ.