ಪ್ರಸ್ತುತ ಬಾಲಕಿ ಎಸ್'ಸಿಬಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಾರಿಪಾದಾ ಕಲೆಕ್ಟರ್ ಎಸ್.ಕೆ ಪುರೋಹಿತ್ ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಘಳು ಆಸ್ಪತ್ರೆಗೆ ಭೇಟಿ ನೀಡಿದ್ದು, ಬಾಲಕಿಯ ಚಿಕಿತ್ಸೆಗಾಗಿ ರೂ.10,000 ಹಣವನ್ನು ಬಿಡುಗಡೆ ಮಾಡಿದ್ದಾರೆ.