ಇನ್ನು ದೆಹಲಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು, ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ತನಿಖೆಗೆ ಆದೇಶಿಸಿದ್ದು, ಅದರ ತನಿಖೆ ಮುಂದುವರೆದ ಭಾಗವೇ ಜೇಟ್ಲಿ ಮಾನನಷ್ಟ ಪ್ರಕರಣ. ಇದು ವೈಯಕ್ತಿಕ ಹೋರಾಟ ಅಲ್ಲ. ದೆಹಲಿ ಸರ್ಕಾರದ ಕಾನೂನು ಹೋರಾಟ ಎಂದು ಹೇಳಿದ್ದಾರೆ.