ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶಕ್ಕೆ ಬೌದ್ಧ ಧರ್ಮಗುರು ದಲೈ ಲಾಮ ಭೇಟಿ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ನೆರೆ ರಾಷ್ಟ್ರ ಚೀನಾಗೆ ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಭಾರತ ತನ್ನ ಗಡಿಯನ್ನು ಹಂಚಿಕೊಂಡಿರುವುದು ಟಿಬೆಟ್ ನೊಂದಿಗೇ ಹೊರತು ಚೀನಾದೊಂದಿಗೆ ಅಲ್ಲ ಎಂದಿದ್ದಾರೆ.