ನ್ಯಾ.ಪಿಸಿ ಘೋಸೆ ಹಾಗೂ ನ್ಯಾ.ಆರ್ ಎಫ್ ನಾರಿಮನ್ ಅವರಿದ್ದ ಸುಪ್ರೀಂ ಕೋರ್ಟ್ ನ ಪೀಠ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ವಿಚಾರಣೆ ಪೂರ್ಣಗೊಳಿಸಿದ ನಂತರ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಸೇರಿದಂತೆ ಹಲವರ ವಿಚಾರಣೆಗೆ ಒಪ್ಪಿಗೆ ಸೂಚಿಸುವ ಸೂಚನೆ ನೀಡಿದೆ ಸುಪ್ರೀಂ ಕೋರ್ಟ್.