ರೋಮಿಯೋ ಒಬ್ಬಳನ್ನಷ್ಟೇ ಪ್ರೀತಿಸಿದ್ದ, ಆದರೆ ಹುಡುಗಿಯರನ್ನು ಚುಡಾಯಿಸುವುದರಲ್ಲಿ ಕೃಷ್ಣನದ್ದು ದಂತಕತೆ. ಆದಿತ್ಯನಾಥ್ ರಚಿಸಿರುವ ಪಡೆಗೆ ಆ್ಯಂಟಿ-ಕೃಷ್ಣ ಸ್ಕ್ವಾಡ್ ಎಂದು ಹೆಸರಿಸಲು ಧೈರ್ಯ ಇದೆಯೇ?" ಎಂದು ಬರೆದಿದ್ದರು. ಇದಾದ ನಂತರ ಹಿಂದು ಸಂಘಟನೆಗಳು ತೀವ್ರನಾಗಿ ಆಕ್ರೋಶ ವ್ಯಕ್ತ ಪಡಿಸಿದ ಬೆನ್ನಲ್ಲೇ ಪ್ರಶಾಂತ್ ಭೂಷಣ್ ಟ್ವೀಟ್ ಡಿಲೀಟ್ ಮಾಡಿ ಕ್ಷಮೆ ಯಾಚಿಸಿದ್ದರು.