ಜಮ್ಮು ಮತ್ತು ಕಾಶ್ಮೀರ, ಶ್ರೀನಗರ ಸೇರಿದಂತೆ ಹಲವು ಭಾಗಗಳಲ್ಲಿ ಹಲವು ದಿನಗಳಿಂದಲೂ ಭಾರೀ ಮಂಜು ಬೀಳುತ್ತಿರುವ ಹಿನ್ನಲೆಯಲ್ಲಿ, ದಿನ ಕಳೆಯುತ್ತಿದ್ದಂತೆಯೇ ಇಲ್ಲಿನ ತಾಪಮಾನ ದಾಖಲೆ ಮಟ್ಟಕ್ಕೆ ಇಳಿಕೆಯಾಗುತ್ತಾ ಬರುತ್ತಿದೆ. ಇದರ ಪರಿಣಾವೇ ಇಂದು ಭೂಕುಸಿತ ಉಂಟಾಗಿ ಸಂಚಾರಕ್ಕೆ ಸಮಸ್ಯೆಗಳು ಎದುರಾಗಿದೆ ಎಂದು ವರದಿಗಳು ತಿಳಿಸಿವೆ.