ಬಾಯ್ತಪ್ಪಿಯೂ ದಕ್ಷಿಣ ಭಾರತೀಯರನ್ನು ಕಪ್ಪು ವರ್ಣದವರೆಂದು ಹೇಳಿಲ್ಲ. ಸಂಪೂರ್ಣ ಕಾರ್ಯಕ್ರಮ ವೀಕ್ಷಿಸುವ ತಾಳ್ಮೆ ಇರಲಿ ಎಂದು ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ನಾನು ಪ್ರಾಣವನ್ನಾದರೂ ಕೊಡುತ್ತೇನೆ, ಆದರೆ ನನ್ನ ದೇಶದ ಜನತೆ, ನನ್ನ ದೇಶದ ಸಂಸ್ಕೃತಿಯನ್ನು ಗೇಲಿ ಮಾಡಲು ಹೇಗೆ ಸಾಧ್ಯ? ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದನ್ನು ಮುನ್ನ ಯೋಚನೆ ಮಾಡಿ ಎಂದು ತರುಣ್ ವಿಜಯ್ ಹೇಳಿದ್ದಾರೆ.