ದೇಶಾದ್ಯಂತ ಸಂಪೂರ್ಣ ಗೋಹತ್ಯಾ ನಿಷೇಧ ಜಾರಿಗೊಳಿಸುವಂತೆ ಆಗ್ರಹಿಸಿರುವ ಮೋಹನ್ ಭಾಗ್ವತ್, ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದು ಮೂಲ ಉದ್ದೇಶದ ಘನತೆಯನ್ನು ತಗ್ಗಿಸುತ್ತದೆ ಎಂದು ಹೇಳಿದ್ದಾರೆ. ದೇಶಾದ್ಯಂತ ಗೋಹತ್ಯೆ ನಿಷೇಧಕ್ಕೆ ಕಾನೂನು ಅಗತ್ಯವಿದೆ, ಕಾನೂನಿನ ಚೌಕಟ್ಟಿನಲ್ಲಿ ಗೋರಕ್ಷಣೆ ಮಾಡಬೇಕು ಎಂದು ಮೋಹನ್ ಭಾಗ್ವತ್ ಕರೆ ನೀಡಿದ್ದಾರೆ.