ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಮೂಲ ಉದ್ದೇಶದ ಘನತೆ ತಗ್ಗಿಸುತ್ತದೆ: ಮೋಹನ್ ಭಾಗ್ವತ್

ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದು ಮೂಲ ಉದ್ದೇಶದ ಘನತೆಯನ್ನು ತಗ್ಗಿಸುತ್ತದೆ ಎಂದು ಆರ್ ಎಸ್ಎಸ್ ನ ಮುಖಂಡ ಮೋಹನ್ ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ.
ಮೋಹನ್ ಭಾಗ್ವತ್
ಮೋಹನ್ ಭಾಗ್ವತ್
ನವದೆಹಲಿ: ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದು ಮೂಲ ಉದ್ದೇಶದ ಘನತೆಯನ್ನು ತಗ್ಗಿಸುತ್ತದೆ ಎಂದು ಆರ್ ಎಸ್ಎಸ್ ನ ಮುಖಂಡ ಮೋಹನ್ ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ. 
ದೇಶಾದ್ಯಂತ ಸಂಪೂರ್ಣ ಗೋಹತ್ಯಾ ನಿಷೇಧ ಜಾರಿಗೊಳಿಸುವಂತೆ ಆಗ್ರಹಿಸಿರುವ ಮೋಹನ್ ಭಾಗ್ವತ್, ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದು ಮೂಲ ಉದ್ದೇಶದ ಘನತೆಯನ್ನು ತಗ್ಗಿಸುತ್ತದೆ ಎಂದು ಹೇಳಿದ್ದಾರೆ. ದೇಶಾದ್ಯಂತ ಗೋಹತ್ಯೆ ನಿಷೇಧಕ್ಕೆ ಕಾನೂನು ಅಗತ್ಯವಿದೆ, ಕಾನೂನಿನ ಚೌಕಟ್ಟಿನಲ್ಲಿ ಗೋರಕ್ಷಣೆ ಮಾಡಬೇಕು ಎಂದು ಮೋಹನ್ ಭಾಗ್ವತ್ ಕರೆ ನೀಡಿದ್ದಾರೆ. 
ದೇಶದ ಕಾನೂನನ್ನು ಗೌರವಿಸಬೇಕು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸಬಾರದು ಎಂದು ಮೋಹನ್ ಭಾಗ್ವತ್ ಕರೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com