ಹನುಮ ಜಯಂತಿ: ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಹನುಮ ಜಯಂತಿ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ...
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
ನವದೆಹಲಿ: ಹನುಮ ಜಯಂತಿ ಅಂಗವಾಗಿ ಪ್ರಧಾನ  ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಹನುಮ ದೇವರ ಜನ್ಮದಿನದ ಅಂಗವಾಗಿ ಇಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದ 15ನೇ ದಿನ ಆಚರಿಸುವ ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ.
ಪ್ರಧಾನಿಯವರು ಇದೇ ಸಂದರ್ಭದಲ್ಲಿ ಸಮಾಜ ಸುಧಾರಣೆಗೆ ದುಡಿದ ಮಹಾತ್ಮ ಫುಲೆ ಅವರ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದರು. 
ಮಹಾತ್ಮಾ ಫುಲೆ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜ ಉದ್ಧಾರ, ಮಹಿಳಾ ಸಬಲೀಕರಣ ಮತ್ತು ಶಿಕ್ಷಣಕ್ಕಾಗಿ ಕೆಲಸ ಮಾಡಿದ ಅವರು ಮಹತ್ವದ ಬದಲಾವಣೆ ತಂದಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com