ಆರ್ ನಗರ ಉಪಚುನಾವಣೆಯಲ್ಲಿ ಶಶಿಕಲಾ ಬಣದ ಎಐಎಡಿಎಂಕೆ ಅಭ್ಯರ್ಥಿ ಟಿ ಟಿ ವಿ ದಿನಕರನ್ ಅವರ ಪರವಾಗಿ ಅಪಾರ ಮೊತ್ತದ ಹಣವನ್ನು ಬಳಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಆಧರಿಸಿ ಐಟಿ ಅಧಿಕಾರಿಗಳು ತಮಿಳು ನಾಡಿನ ವಿವಿಐಪಿ ಗಳ ನಿವಾಸಗಳ ಮೇಲೆ ದಾಳಿ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಶಶಿಕಲಾ ಬಣದ ಎಐಎಡಿಎಂಕೆ ಅಭ್ಯರ್ಥಿ ಟಿಟಿವಿ ದಿನಕರನ್ ಶರತ್ ಕುಮಾರ್ ಅವರಿಗೆ ಬೆಂಬಲ ವ್ಯಕ್ತ ಪಡಿಸಿದ್ದಾರೆ.