ಶೇ.75 ಸಂಸದರು, ಶಾಸಕರು, ಪತ್ರಕರ್ತರು ಕುಡಿಯುತ್ತಾರೆ. ಹೇಮಮಾಲಿಯವರೂ ಸಹ ಪ್ರತೀನಿತ್ಯ ಕುಡಿಯುತ್ತಾರೆ. ಆದರೆ, ಆಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ?...ಮದುವೆ ಖರ್ಚನ್ನು ಭರಿಸಲಾಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂಬ ಕಾರಣ ಕೂಡ ಸರಿಯಲ್ಲ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ತಮ್ಮ ಮಗನ ಮದುವೆಗಾಗಿ ರೂ. 4 ಕೋಟಿ ಖರ್ಚು ಮಾಡಿದ್ದರು. ಮುಂದೆ ಅವರೂ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ಕಾಯಬೇಕಾ...? ಎಂದು ಕೇಳಿದ್ದಾರೆ.