'ವಂದೇ ಮಾತರಂ' ಸಂಬಂಧ ಎದ್ದಿರುವ ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಸರ್ಕಾರ ನಿಯಮವನ್ನು ಹೇರಿ ವಂದೇ ಮಾತರಂ ಗೀತೆ ಹಾಡುವಂತೆ ನನ್ನ ಮೇಲೆ ಒತ್ತಡ ಹೇರಿದರೂ ನಾನು ಹಾಡುವುದಿಲ್ಲ. ನಾನು ವಂದೇ ಮಾತರಂ ಹಾಡುವುದಿಲ್ಲ. ಧೈರ್ಯವಿದ್ದರೆ ನನ್ನನ್ನು ರಾಜ್ಯದಿಂದ ಹೊರಹಾಕಿ ಎಂದು ಸರ್ಕಾರಕ್ಕೆ ಈ ಮೂಲಕ ನಾನು ಸವಾಲನ್ನು ಹಾಕುತ್ತಿದ್ದೇನೆ ಎಂದು ಹೇಳಿದ್ದಾರೆ.