ಯುವಕನನ್ನು ಚಲಿಸುತ್ತಿರುವ ಜೀಪ್ ನ ಮುಂಭಾಗಕ್ಕೆ ಕಟ್ಟಿ, ಕಲ್ಲು ತೂರಾಟಗಾರರು ತಮ್ಮ ಕೆಲಸವನ್ನು ಮುಂದುವರೆಸಿದರೆ ಅವರಿಗೂ ಇದೇ ಗತಿ ಎದುರಾಗುತ್ತದೆ ಎಂಬ ಎಚ್ಚರಿಕೆ ಸಂದೇಶ ರವಾನೆ ಮಾಡಲಾಗಿದೆ ಈ ಬಗ್ಗೆ ತನಿಖೆ ನಡೆಸಬೇಕೆಂದು ಓಮರ್ ಅಬ್ದುಲ್ಲಾ ಆಗ್ರಹಿಸಿದ್ದರು. ಯುವಕನನ್ನು ಜೀಪ್ ಮುಂಭಾಗಕ್ಕೆ ಕಟ್ಟಿ ಎಳೆದೊಯ್ಯುತ್ತಿರುವ ವಿಡಿಯೋ ಬಗ್ಗೆ ಕಾಶ್ಮೀರದಲ್ಲಿ ಆಕ್ರೋಶ ವ್ಯಕ್ತವಾಗಿದೆ.