ಸೂರತ್ ನಲ್ಲಿ ಅವರಿಂದು ಕಿರಣ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು,ತಮ್ಮ ರಾಜ್ಯದಲ್ಲಿ ಹಿಂದಿಯಲ್ಲಿ ಮಾತನಾಡಬೇಕೆ ಅಥವಾ ಗುಜರಾತಿಯಲ್ಲಿ ಮಾತನಾಡಬೇಕೆ ತಿಳಿಯುತ್ತಿಲ್ಲ ಎಂದು ತಮಾಷೆ ಮಾಡಿದರು. ಆದರೂ ತಾನು ಹಿಂದಿಯಲ್ಲಿ ಮಾತನಾಡುತ್ತೇನೆ ಯಾಕೆಂದರೆ ಇಲ್ಲಿನ ಜನ ಅತ್ಯುತ್ತಮ ಕೆಲಸ ಮಾಡಿದ್ದಾರೆ, ಇಡೀ ದೇಶದ ಜನಕ್ಕೆ ಇದು ಗೊತ್ತಾಗಬೇಕು ಎಂದರು.