ಮೇಡಂ, ನೀವಿದನ್ನು ಸದ್ಯಕ್ಕೆ ಇಟ್ಟುಕೊಳ್ಳಿ, ಸಂದರ್ಶನ ಮುಗಿದ ಬಳಿಕ ಹಿಂತಿರುಗಿಸಿ ಎಂದು ಹೇಳಿದ್ದಾರೆ. ಆಟೋ ಚಾಲಕ ಅಪರಿಚಿತರೊಬ್ಬರಿಗೆ ಸಹಾಯ ಮಾಡಿರುವುದನ್ನು ಭಾವುಕಳಾಗಿ ಸ್ಮರಿಸಿಕೊಂಡಿದ್ದಾರೆ. ಎಲ್ಲಾ ಧರ್ಮಗಳಿಗಿಂತ ಮಾನವೀಯತೆಯೇ ದೊಡ್ಮಿಡದು ಎಂದು ನೆನಪಿಸಿದ್ದಕ್ಕೆ ವಾರಿಜಶ್ರೀ ಬಾಬಾಗೆ ಧನ್ಯವಾದ ಅರ್ಪಿಸಿದ್ದಾರೆ.