ಈ ಹಿನ್ನಲೆಯಲ್ಲಿ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿಯವರು, ಕಲ್ಲು ತೂರಾಟ ನಡೆಸುತ್ತಿದ್ದವರನ್ನು ಸೇನೆ ಜೀಪ್ ಕಟ್ಟಿದ ವರದಿಗಳನ್ನು ನೋಡಿದೆ. ಇದರ ವಿಡಿಯೋ ಏಕೆ ಇಷ್ಟೊಂದು ಸದ್ದು ಮಾಡುತ್ತಿದೆ. ಸೇನೆಯ ಈ ಕೆಲಸ ಕಲ್ಲುತೂರಾಟವನ್ನು ನಿಯಂತ್ರಿಸಿತ್ತಿ. ಅಲ್ಲದೆ, ಚುನಾವಣಾಧಿಕಾರಿಗಳನ್ನು ರಕ್ಷಣೆ ಮಾಡಿತ್ತು ಎಂದು ಹೇಳಿದ್ದಾರೆ.