ನಂತರ ರಾಮ ಮಂದಿರ ವಿಚಾರ ಸಂಬಂಧ ಮಾತನಾಡಿದ ಅವರು, ರಾಮ ಮಂದಿನ ನಿರ್ಮಾಣ ಮಾಡುವ ಅಗತ್ಯವಿದೆ. ಬಾಬ್ರಿ ಮಸೀದಿ ಪ್ರಕರಣ ಪ್ರಸ್ತುತ ಮುಕ್ತಾಯದ ಹಂತದಲ್ಲಿದೆ. ತಪ್ಪಿತಸ್ಥಳೆಂದು ನ್ಯಾಯಾಲಯ ಆದೇಶ ಹೊರಡಿಸಿಲ್ಲ. ಈ ದೇಶ ಗೋವು, ರಾಮ ಮತ್ತು ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ್ದಾಗಿದೆ. ಯಾವುದೇ ಪರಿಸ್ಥಿತಿ ಹಾಗೂ ಸಂದರ್ಭ ಬಂದರೂ ಅದನ್ನು ಸಮರ್ಥಿಸಿಕೊಳ್ಳಲು ನಾನು ಸಿದ್ಧಳಿದ್ದೇನೆಂದು ಹೇಳಿದ್ದಾರೆ.