ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿದೆ. ಆದರೆ ಅದು ಬೇಡಿಕೆಯಿಟ್ಟದ್ದಕ್ಕಿಂತ ಕಡಿಮೆಯಾಗಿದೆ ಎಂದು ಆರೋಪಿಸಿದ ರೈತರು ತಮ್ಮ ಮೂತ್ರವನ್ನೇ ಕುಡಿದದ್ದು ಮಾತ್ರವಲ್ಲದೆ ಸೀರೆ ಉಟ್ಟು, ಸತ್ತ ಇಲಿಗಳನ್ನು ತಿಂದು ಅರೆನಗ್ನವಾಗಿ ಕುಳಿತು ಸತ್ತ ರೈತರ ತಲೆಬುರುಡೆಗಳನ್ನು ಕುತ್ತಿಗೆಗೆ ನೇತಾಡಿಸಿಕೊಂಡರು.