4. ಸರಕು ಮತ್ತು ಸೇವಾ ತೆರಿಗೆ ಮಸೂದೆ ಜಾರಿಯ ಪ್ರಗತಿಯನ್ನು ಮಂಡಳಿಯಲ್ಲಿ ಚರ್ಚಿಸಲಾಯಿತು. ಇಂದು ಜಿಎಸ್ ಟಿ ಮಸೂದೆ ಒಂದು ರಾಷ್ಟ್ರ, ಒಂದು ಮಹತ್ವಾಕಾಂಕ್ಷೆ, ಒಂದು ನಿರ್ಣಯ ಎಂಬ ತತ್ವವನ್ನು ಸಾರುತ್ತದೆ.ಜಿಎಸ್ಟಿ ದೇಶದ ಏಕತೆಯನ್ನು ಪ್ರತಿಬಿಂಬಿಸುತ್ತದೆ. ದೇಶದ ಎಲ್ಲಾ ರಾಜ್ಯಗಳೂ ಆರ್ಥಿಕ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ನವಭಾರತ ನಿರ್ಮಾಣ ಸಾಧ್ಯ-ಪ್ರಧಾನಿ