ಮಹಾರಾಷ್ಟ್ರ, ಉತ್ತರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಸುರಕ್ಷಿತವಾಗಿ ಸಂಸ್ಕರಣೆ ಮಾಡಲಾಗದೆ ರಕ್ತವನ್ನು ವ್ಯರ್ಥ ಮಾಡಲಾಗುತ್ತಿದೆ. ಚೇತನ್ ಕೊಠಾರಿ ಎಂಬುವರು ಮಾಹಿತಿ ಹಕ್ಕು ಕಾಯ್ದೆಯಡಿ ರಾಷ್ಟ್ರೀಯ ಏಮ್ಸ್ ನಿಯಂತ್ರಣ ಸಂಸ್ಥೆಗೆ ಅರ್ಜಿ ಸಲ್ಲಿಸಿದ್ದು ಇದರ ಅಡಿಯಲ್ಲಿ ಈ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.