ರೂ.40 ಸಾವಿರ ಕೋಟಿ ಬರ ಪರಿಹಾರ, ರೈತರ ಸಾಲ ಮನ್ನಾ, ಕಾವೇರಿ ನದಿ ನಿರ್ವಹಣಾ ಮಂಡಳಿ ರಚನೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಇಟ್ಟುಕೊಂಡು ವಿಶಿಷ್ಟ ಹೋರಾಟ ನಡೆಸಿದ್ದ ರೈತರು ಕೊನೆಗೂ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿಯವರ ಭರವಸೆಗೆ ಮಣಿದಿದ್ದು, ಮೇ.25 ರವರೆಗೆ ಹೋರಾಟ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.