ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಕ್ಷಣಾ ತಜ್ಞ ಕ್ವಾಮರ್ ಅಘಾ ಅವರು, . ಮುಖ್ಯಮಂತ್ರಿಗಳ ನಿಯಂತ್ರಣಕ್ಕೂ ಮೀರಿ ಕಾಶ್ಮೀರದಲ್ಲಿ ದಿನಕಳೆಯುತ್ತಿದ್ದಂತೆ ಪರಿಸ್ಥಿತಿ ತೀವ್ರವಾಗಿ ಹದಗೆಡುತ್ತಿದೆ. ರಾಜ್ಯದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರಾಜ್ಯಪಾಲರ ಆಡಳಿತವನ್ನು ಹೇರುವ ಪರಿಸ್ಥಿತಿ ಎದುರಾಗಿದೆ. ರಾಜ್ಯಪಾಲಕ ಆಡಳಿತ ಹೇರಿದ ಬಳಿಕ ಮತ್ತೆ ಮರು ಚುನಾವಣೆ ನಡೆಸಿ ಸರ್ಕಾರವನ್ನು ರಚನೆ ಮಾಡಬೇಕಿದೆ ಎಂದು ಹೇಳಿದ್ದಾರೆ.