ಸುಕ್ಮಾ ನಕ್ಸಲ್ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಈ ಹಿಂದೆ ಕೇಂದ್ರ ಸರ್ಕಾರ ನಕ್ಸಲರನ್ನು ಹಾಗೂ ಅವರ ಕಾರ್ಯ ಚಟುವಟಿಕೆಗಳನ್ನು ಬಗ್ಗುಬಡೆಯಲು ರೂ.500 ಹಾಗೂ 1,000 ದುಬಾರಿ ನೋಟುಗಳ ಮೇಲೆ ನಿಷೇಧ ಹೇರಿತ್ತೆಂದು ಕೇಳಿದ್ದೆ. ಇದೀಗ ಎಡಪಂಥೀಯ ಉಗ್ರಗಾಮಿಗಳ ವಿರುದ್ಧ ತಂತ್ರವನ್ನು ರೂಪಿಸಿದೆ. ಈ ತಂತ್ರ ಪರಿಣಾಮಕಾರಿಯಾಗಲಿದೆ ಎಂದು ನಂಬಿದ್ದೇನೆಂದು ಹೇಳಿದ್ದಾರೆ.