ಪೋಸ್ಟರ್ ಗಳು ಹಾಗೂ ನಕ್ಸಲರ ಕುರಿತ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಅಪ್ ಗಳಲ್ಲಿ ಮಾಹಿತಿಗಳನ್ನು ಹಂಚಲಾಗಿದ್ದು, ಇದರಿಂದ ಜನರಿಗೆ ಜಾಗೃತಿಯನ್ನು ಮೂಡಿಸಿ, ಅವರಿಂದ ಸಹಾಯ ಪಡೆಯಲು ನಿರ್ಧಾರ ಕೈಕೊಳ್ಳಲಾಗಿದೆ. ಪೊಲೀಸರೊಂದಿಗೆ ಸಹಾಕರ ನೀಡುವವರಿಗೆ ಛತ್ತೀಸ್ಗಢ ಸರ್ಕಾರ ನಗದು ಬಹುಮಾನವನ್ನು ನೀಡಲಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಜಿತೇಂದ್ರ ಶುಕ್ಲಾ ಅವರು ಹೇಳಿದ್ದಾರೆ.