ಇನ್ನು ಭಿನ್ನಮತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮೊದಲ ಭಾಗವಾಗಿ ಯಡಿಯೂರಪ-ಈಶ್ವರಪ್ಪ ಬಣದ ಕೆಲವು ನಾಯಕರನ್ನು ಪಕ್ಷದ ಹುದ್ದೆಯಿಂದ ವಜಾಗೊಳಿಸಲಾಗಿದೆ. ಈಶ್ವರಪ್ಪ ತಮ್ಮ ಬೆಂಬಲಿಗರನ್ನು ಪಕ್ಷದ ಹುದ್ದೆಯಿಂದ ವಜಾಗೊಳಿಸಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದು, ಮುರಳಿಧರ್ ರಾವ್ ಅವರನ್ನು ಭೇಟಿ ಮಾಡದೇ ಶಿವಮೊಗ್ಗಕ್ಕೆ ತೆರಳಿದ್ದಾರೆ.