ನಕ್ಸಲೀಯರ ಕೃತ್ಯಗಳಿಗೆ ಕರುಣೆ ತೋರಿಸುವ ವಿದ್ಯಾರ್ಥಿಗಳು ಮತ್ತು ಬೋಧಕರು ವಿಶ್ವವಿದ್ಯಾಲಯದಲ್ಲಿದ್ದಾರೆ. ನಿಜವಾಗಿ ಹೇಳಬೇಕೆಂದರೆ ಅವರಲ್ಲಿ ಸೈದ್ಧಾಂತಿಕ ನ್ಯಾಯಸಮ್ಮತತೆ ಮತ್ತು ಸೂಕ್ಷ್ಮ ಮನಸ್ಸು ಇರುವುದಿಲ್ಲ. ದಂತೇವಾಡದಿಂದ ಸುಕ್ಮಾವರೆಗೆ ಅವರು ನಕ್ಸಲೀಯರನ್ನು ಹೊಗಳುತ್ತಿದ್ದು ಸಿಆರ್ ಪಿಎಫ್ ನ ಸಿಬ್ಬಂದಿಗಳ ಹತ್ಯೆಯನ್ನು ಹೊಗಳುವವರು ವಿಶ್ವವಿದ್ಯಾಲಯದಲ್ಲಿ ಇದ್ದಾರೆ ಎಂದು ಸಿನ್ಹಾ ಹೇಳಿದರು.