ಕಳೆದ ಬಾರಿ ವಿಚಾರಣೆ ನಡೆದ ವೇಳೆ, ಪ್ರಕರಣದ ಪ್ರಾಮುಖ್ಯ ಅರಿಯುವುಷ್ಟು ಕರ್ಣನ್ ಮಾನಸಿಕವಾಗಿ ಆರೋಗ್ಯವಾಗಿದ್ದಾರಾ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಅವರು ಪ್ರಶ್ನಿಸಿದ್ದರು. ಅಲ್ಲದೆ, ಮಾನಸಿಕ ಆರೋಗ್ಯದ ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚಿಸಿದ್ದರು. ಕೆಲಸಕ್ಕೆ ಸಂಬಂಧಿಸಿದ ಅನಿಶ್ಚಿತತೆ ಇದೆಯಾ ಎಂದು ಕೂಡ ಪ್ರಶ್ನಿಸಿದ್ದರು.