ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವುದು ನನಗೆ ಬೇಕಿಲ್ಲ. ವಿಧಾನಸಭೆಯಲ್ಲಿ ನಿರ್ಣಯಗಳನ್ನು ಮಂಡಿಸುವ ಬದಲಿಗೆ ಜೈಲು ಸ್ಥಳಾಂತರ ಕುರಿತು ಸುಪ್ರೀಂಕೋರ್ಟ್ ಗೆ ಪ್ರತಿಕ್ರಿಯೆ ನೀಡುವಂತೆ ಒಮರ್ ಅಬ್ದುಲ್ಲಾ (ಆಂದಿನ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ) ಅವರ ಬಳಿ ಮನವಿ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಅಫ್ಜಲ್ ಹೇಳಿದ್ದಾನೆಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.