ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ನೇಮಕಾತಿ ಅಧಿಕಾರಿ ಪ್ರೊ. ರವಿಶಂಕರ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿ, ಕಂಪೆನಿಗಳ ಕಡೆಯಿಂದ ಕೆಲಸಕ್ಕೆ ಸೇರಲು ಸ್ಪಷ್ಟ ದಿನಾಂಕದ ಮಾಹಿತಿ ಸಿಕ್ಕಿಲ್ಲ.ಹಾಗಾಗಿ ಇದೀಗ ಎಂಜಿನಿಯರಿಂಗ್ ಮುಗಿಸಿರುವ ವಿದ್ಯಾರ್ಥಿಗಳು ನಮ್ಮಲ್ಲಿಗೆ ಬರುತ್ತಿದ್ದಾರೆ. ನಾವೀಗ ವಿದ್ಯಾರ್ಥಿಗಳಿಗೆ ಉತ್ತರ ನೀಡಬೇಕಾಗಿದೆ ಎಂದು ಹೇಳುತ್ತಾರೆ.