ಮೇಧಾ ಪಾಟ್ಕರ್ ಹಾಗೂ ಕೆವಿಐಸಿ ಮುಖ್ಯಸ್ಥ ವಿ.ಕೆ. ಸಕ್ಸೇನಾ ಅವರು ಪರಸ್ಪರ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದ ವಿಚಾರಣೆ ನಡೆಸಿದ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ವಿಕ್ರಾಂತ್ ಅವರು, ಪಾಟ್ಕರ್ ಗೆ ಕೊನೆಯದಾಗಿ ಒಂದು ಅವಕಾಶ ನೀಡಿದ್ದು, ಈ ಬಾರಿ ವಿಚಾರಣೆಗೆ ಹಾಜರಾಗದಿದ್ದರೆ ಅವರ ಅರ್ಜಿ ವಜಾಗೊಳಿಸುವುದು ಎಚ್ಚರಿಕೆ ನೀಡಿದ್ದಾರೆ.