ಘಟನೆ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಕಲ್ಲುಗಳನ್ನ ಎಸೆದರು. ಈ ವೇಳೆ ನನ್ನ ಖಾಸಗಿ ಭದ್ರತಾಧಿಕಾರಿಗೆ ಗಾಯವಾಗಿತ್ತು. ಇದು ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್'ಎಸ್ಎಸ್ ನವರ ರಾಜಕೀಯ ಶೈಲಿಯಾಗಿದೆ. ಇದಕ್ಕಿಂತ ನಾನು ಇನ್ನೇನು ಹೇಳಲಿ? ಎಂದು ಹೇಳಿದ್ದಾರೆ.