ಇಡೀ ಪ್ರಪಂಚವು ಬಂಡವಾಳಶಾಹಿಯ ಹಿಡಿತದಲ್ಲಿದ್ದು ಇಂತಹ ವಿಪತ್ತಿನಿಂದ ವಿಶ್ವವನ್ನು ರಕ್ಷಿಸಲು ಭಾರತಕ್ಕೆ ಮಾತ್ರ ಸಾಧ್ಯವಾಗುತ್ತದೆ. ಭಾರತದಲ್ಲಿ ಪುರಾತನ ಧರ್ಮ ಅಣು ಮಾತ್ರದಲ್ಲಿ ಉಳಿದಿದ್ದು, ಭೂಮಿಯ ಮೇಲಿನ ಯಾವುದೇ ಶಕ್ತಿಯಿಂದ ಭಾರತಕ್ಕೆ ಹಾನಿಯಾಗುವುದಿಲ್ಲ. ಆದರೆ ದುರದೃಷ್ಟವಶಾತ್, ಪುರಾತನ ಧರ್ಮವು ಸಂಪೂರ್ಣವಾಗಿ ಭಾರತದಿಂದ ಕಣ್ಮರೆಯಾದರೆ, ಆಗ ಯಾವುದೇ ಶಕ್ತಿಯಿಂದ ಭಾರತವನ್ನು ಉಳಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.