ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹಾಗೂ ಮಾನವ ಪಿರಾಮಿಡ್ ಎತ್ತರಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿ ನಗರದ ಇಬ್ಬರು ನಾಗರಿಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಮೂರ್ತಿಗಳಾದ ಬಿ ಆರ್ ಗವಾಯಿ ಹಾಗೂ ಎಂಎಸ್ ಕಾರ್ನಿಕ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಮಾನವ ಪಿರಾಮಿಡ್ ಎತ್ತರಕ್ಕೆ ಮಿತಿ ವಿಧಿಸಲು ನಿರಾಕರಿಸಿದೆ.