ಪ್ರವಾಹ ಪೀಡಿತ ಗುಜರಾತ್ ಭೇಟಿ ವೇಳೆ ರಾಹುಲ್ ಗಾಂಧಿಯವರ ಕಾರಿನ ಮೇಲೆ ದಾಳಿಯಾದ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಲಾಲು, ರಾಹುಲ್ ಗಾಂಧಿಯವರನ್ನು ತಮ್ಮ ಹಾದಿಯಿಂದ ಬದಿಗೆ ಸರಿಸುವ ಸಲುವಾಗಿ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ರಾಹುಲ್ ಗಾಂಧಿಯವರನ್ನು ಹತ್ಯೆ ಮಾಡಲು ಯತ್ನ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.