ಆದರೆ ಸಿಂಗ್ ಅವರ ಮನವಿಯನ್ನು ತಿರಸ್ಕರಿಸಿರುವ ವಘೇಲಾ ತಾವು ಅಹ್ಮದ್ ಪಟೇಲ್ ಗೆ ಮತ ನೀಡಿಲ್ಲ ಎಂದು ಹೇಳಿದ್ದಾರೆ. ಈ ಚುನಾವಣೆಯ ಫಲಿತಾಂಶ ಇಡೀ ದೇಶದ ಮೇಲೆ ಪರಿಣಾಮ ಬೀರಲಿದೆ. ನಾನು ಈ ಮೋದಲೇ ಕಾಂಗ್ರೆಸ್ ಗೆ ವಿವರಿಸಿದ್ದೆ, ನನ್ನ ಮಾತನ್ನು ಕೇಳಲಿಲ್ಲ, ಹೀಗಾಗಿ ನಾನು ಕಾಂಗ್ರೆಸ್ ತೊರೆದೆ, ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲು ಸಾಧ್ಯವಿಲ್ಲ, ಹೀಗಾಗಿ ನಾನು ಕಾಂಗ್ರೆಸ್ ಗೆ ಮತ ನೀಡಲು ಸಾಧ್ಯವಿಲ್ಲ ಎಂದು ವಘೇಲಾ ತಿಳಿಸಿದ್ದಾರೆ.