ಇಂದು ಬೆಳಗ್ಗೆಯಷ್ಟೆ ಪ್ರಕರಣ ಸಂಬಂಧ ಆರೋಪಿಗಳು ರಕ್ತ ಹಾಗೂ ಮೂತ್ರದ ಮಾದರಿ ನೀಡಲು ನಿರಾಕರಿಸಿದ್ದು, ಈ ರೀತಿ ತನಿಖೆಗೆ ಸಹಕಾರ ನೀಡದಿದ್ದರೆ ಆರೋಪಿಗಳನ್ನು ಬಂಧಿಸಬೇಕಾಗುತ್ತದೆ ಎಂದು ಹರಿಯಾಣ ಪೊಲೀಸ್ ಮಹಾ ನಿರ್ದೇಶಕ ತೆಜೇಂದರ್ ಸಿಂಗ್ ಅವರು ಎಚ್ಚರಿಸಿದ್ದರು. ಇದರ ಬೆನ್ನಲ್ಲೇ ಈಗ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.