ಉಪರಾಷ್ಟ್ರಪತಿಗಳಿಗೆ ಸ್ವಾಗತ ಕೋರಿ ಸಂಸತ್ತಿನಲ್ಲಿ ಮಾತನಾಡಿರುವ ಪ್ರಧಾನಮಂತ್ರಿ ನರೇಂದ್ ಮೋದಿಯವರು, ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಿದ್ದಾರೆ. ರಾಜ್ಯಸಭೆಯಲ್ಲಿ ದೀರ್ಘಕಾಲಿಕ ಸದಸ್ಯರಾಗಿದ್ದ ಮಾಜಿ ಕೇಂದ್ರ ಸಚಿವರಿಗೆ ಸದನವನ್ನು ಹೇಗೆ ನಡೆಸಬೇಕೆಂಬುದು ಚೆನ್ನಾಗಿ ತಿಳಿಸಿದೆ ಎಂದು ಹೇಳಿದ್ದಾರೆ.