ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆ.16 ರಂದು ತುರ್ತು ಸಭೆ ನಡೆಯಲಿದ್ದು, ದೆಹಲಿಯ ಎಲ್ಲಾ ಆಸ್ಪತ್ರೆಗಳಲ್ಲೂ ಮುನ್ನೆಚ್ಚರಿಕೆ ವಹಿಸುವಂತೆ ಕೇಜ್ರಿವಾಲ್ ಈಗಾಗಲೇ ಸೂಚನೆ ನೀಡಿದ್ದಾರೆ. ಗೋರಖ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಮಕ್ಕಳ ಸಾವಿನ ಸಂಖ್ಯೆ 70 ಕ್ಕೇರಿದೆ.