ಭಯೋತ್ಪಾದನೆ ಬಗ್ಗೆ ಮಾತನಾಡಿದ ಸಚಿವ ಗೋಯಲ್, ಮಾನವನ ಅಸ್ಥಿತ್ವಕ್ಕೆ ಧಕ್ಕೆಯನ್ನುಂಟುಮಾಡುವ, ಸಮಾಜದಲ್ಲಿ ಅಸ್ಥಿರತೆಯನ್ನು ಉಂಟುಮಾಡುವ ಈ ಅಪಾಯಕಾರಿ ಅಸಹಿಷ್ಣುತೆಗಳಿಂದ ಏನು ಹಾನಿಯುಂಟಾಗುತ್ತದೆ ಎಂದು ಇಡೀ ವಿಶ್ವಕ್ಕೆ ಅರ್ಥವಾಗಿದೆ. ಭಯೋತ್ಪಾದನೆ ವಿರುದ್ಧ ನಾವೆಲ್ಲಾ ಒಗ್ಗಟ್ಟಿನಿಂದ ಹೋರಾಡಿ ಮಾತುಕತೆ ಮೂಲಕ ಮಾತ್ರವೇ ಇದನ್ನು ನಿಗ್ರಹಿಸಬಹುದು ಎಂದು ಹೇಳಿದರು.