ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕರ್ನಾಕ್ಕಿಯಮ್ಮನ್ ಶಾಲೆಯಲ್ಲಿ ರಾಷ್ಟ್ರಧ್ವಜ ಹಾರಿಸಲು ಮೋಹನ್ ಭಾಗವತ್ ಅವರನ್ನು ಆಹ್ವಾನಿಸಲಾಗಿತ್ತು. ಇದರಂತೆ ರಾಷ್ಟ್ರಧ್ವಜ ಹಾರಿಸಲು ಹೋಗಿದ್ದ ಭಾಗವತ್ ಅವರ ಮೇಲೆ ಧ್ವಜಾರೋಹಣ ಮಾಡದಂತೆ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಸ್ಥಳೀಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿದುಬಂದಿದೆ.