ಮುಂಬೈಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ 55ನೇ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಅವರು, ಐಐಟಿ ಪದವೀಧರರು ಗ್ಲಾಮರಸ್ ಉದ್ಯೋಗಗಳಿಗೆ ಮಾರು ಹೋಗಬಾರದು. ವಿಶ್ವಾದ್ಯಂತ ಇಂದು ಸವಾಲುಗಳು ಹೆಚ್ಚುತ್ತಿದ್ದು ಜೀವನಮಟ್ಟ ಸಂಕೀರ್ಣವಾಗುತ್ತಿದೆ. ಇಲ್ಲಿನ ಸವಾಲು ಮತ್ತು ಸಂಕೀರ್ಣತೆಯನ್ನು ಬಗೆಹರಿಸಲು ಉದ್ಯಮಶೀಲತೆ ಮತ್ತು ಬೌದ್ಧಿಕ ಶಕ್ತಿ ತೋರಿಸುವ ನೈತಿಕ ಜವಾಬ್ದಾರಿ ಐಐಟಿ ಪದವೀಧರರಿಗಿದೆ ಎಂದು ಹೇಳಿದರು.