ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ಸತತ ಮೂರನೆಯ ದಿನ ಪ್ರವಾಹ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲು ನಿರ್ಧರಿಸಿದ್ದರು. ಆದರೆ ಪ್ರತಿಕೂಲ ಹವಾಮಾನದಿಂದ ಅದು ಸಾಧ್ಯವಾಗಲಿಲ್ಲ. "ಸರ್ಕಾರ ಸ್ಥಾಪಿಸಿದ ಪರಿಹಾರ ಶಿಬಿರಗಳಲ್ಲಿ ಸುಮಾರು 50,000 ಪ್ರವಾಹ ಪೀಡಿತ ಜನರಿಗೆ ಉಚಿತ ಆಹಾರ ಮತ್ತು ನೀರು ನೀಡಲಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ