ವಂದೇ ಮಾತರಂ ಗೆ ಎದ್ದುನಿಲ್ಲಲು ಎಐಎಂಐಎಂ ಕಾರ್ಪೊರೇಟರ್ ಗಳ ನಿರಾಕರಣೆ: ಬಿಜೆಪಿ, ಶಿವಸೇನೆ ಪ್ರತಿಭಟನೆ

ವಂದೇ ಮಾತರಂ ಗೆ ಎದ್ದುನಿಲ್ಲಲು ಎಐಎಂಐಎಂ ಕಾರ್ಪೊರೇಟರ್ ಗಳ ನಿರಾಕರಣೆ: ಬಿಜೆಪಿ, ಶಿವಸೇನೆ ಪ್ರತಿಭಟನೆ
ವಂದೇ ಮಾತರಂ ಗೆ ಎದ್ದುನಿಲ್ಲಲು ಎಐಎಂಐಎಂ ಕಾರ್ಪೊರೇಟರ್ ಗಳ ನಿರಾಕರಣೆ: ಬಿಜೆಪಿ, ಶಿವಸೇನೆ ಪ್ರತಿಭಟನೆ
ವಂದೇ ಮಾತರಂ ಗೆ ಎದ್ದುನಿಲ್ಲಲು ಎಐಎಂಐಎಂ ಕಾರ್ಪೊರೇಟರ್ ಗಳ ನಿರಾಕರಣೆ: ಬಿಜೆಪಿ, ಶಿವಸೇನೆ ಪ್ರತಿಭಟನೆ
Updated on
ಮುಂಬೈ: ಔರಂಗಾಬಾದ್ ನ ಪುರಸಭಾ ಕಾರ್ಪೊರೇಷನ್ ನ ಸಭೆಯಲ್ಲಿ ಇಬ್ಬರು ಕಾರ್ಪೊರೇಟರ್ ಗಳು ವಂದೇ ಮಾತರಂ ಗೆ ಎದ್ದು ನಿಲ್ಲಲು ನಿರಾಕರಿಸಿದ್ದಾರೆ. ಎಐಎಂಐಎಂ ಪಕ್ಷಕ್ಕೆ ಸೇರಿದ ಇಬ್ಬರು ಕಾರ್ಪೊರೇಟರ್ ಗಳು ವಂದೇ ಮಾತರಂ ಗೆ ಎದ್ದು ನಿಲ್ಲಲು ನಿರಾಕರಿಸಿದ್ದು, ಬಿಜೆಪಿ, ಶಿವಸೇನೆ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ವಂದೇ ಮಾತರಂ ಗೀತೆಯನ್ನು ಹಾಡುವುದು ಅಸಾಂವಿಧಾನಿಕ ಎಂದು ಎಂಐಎಂ ಪಕ್ಷದ ನಾಯಕ ಅಸಾವುದ್ದೀನ್ ಓವೈಸಿ ಹೇಳಿದ್ದರು. ಬಿಎಂಸಿ ನಿರ್ವಹಣೆ ಮಾಡುತ್ತಿರುವ ಶಾಲೆಗಳಲ್ಲಿ ವಂದೇ ಮಾತರಂ ನ್ನು ಕಡ್ಡಾಯಗೊಳಿಸಿ ಇತ್ತೀಚೆಗಷ್ಟೇ ಬೃಹತ್ ಮುಂಬೈ ಮಹಾನಗರ ಪಾಲಿಕೆ ಆದೇಶ ಹೊರಡಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com